Advertisement

ವಿಶ್ವದ ಯಾವುದೇ ದೇಶ ಭಯೋತ್ಪಾದನೆ ಪಿಡುಗಿನಿಂದ ಹೊರತಾಗಿಲ್ಲ: ರಾಜನಾಥ್ ಸಿಂಗ್

10:05 AM Sep 07, 2019 | Team Udayavani |

ಸಿಯೋಲ್: ವಿಶ್ವದ ಯಾವುದೇ ದೇಶ ಭಯೋತ್ಪಾದನೆ ಪಿಡುಗಿನಿಂದ ಹೊರತಾಗಿಲ್ಲ. ಇದರ ವಿರುದ್ಧ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕ್ರಮ ಕೈಗೊಳ್ಳಬೇಕಾದ ಅಗತ್ಯವಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದರು.

Advertisement

ದಕ್ಷಿಣ ಕೊರಿಯಾದಲ್ಲಿ ನಡೆಯುತ್ತಿರುವ ಸಿಯೋಲ್ ಡಿಫೆನ್ಸ್ ಡೈಲಾಗ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ರಾಜನಾಥ್ ಸಿಂಗ್, ವಿಶ್ವಸಂಸ್ಥೆ ಮತ್ತು ಇತರ ವೇದಿಕೆಗಳ ಮೂಲಕ ಭಾರತ ಪ್ರಾದೇಶಿಕವಾಗಿ, ಜಾಗತಿಕವಾಗಿ ಭಯೋತ್ಪಾದನೆಯ ವಿರುದ್ದ ಹೋರಾಡುತ್ತಿದೆ. ಭಯೋತ್ಪಾದಕರಿಗೆ ಹಣಕಾಸು ಮತ್ತು ಇತರ ನೆರವು ನೀಡುವವರ ವಿರುದ್ಧ ವಿಶ್ವಮಟ್ಟದಲ್ಲಿ ಹೋರಾಡುವ ಅಗತ್ಯವಿದೆ ಎಂದು ಅಭಿಪ್ರಾಯ ಮಂಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next