Advertisement

ರಾಜ್ಯದಲ್ಲಿ ಲಾಕ್ ಡೌನ್ ಹೇರುವ ಪರಿಸ್ಥಿತಿಯಿಲ್ಲ: ಸಚಿವ ಡಾ.ಕೆ. ಸುಧಾಕರ್

12:14 PM Feb 20, 2021 | Team Udayavani |

ಬೆಂಗಳೂರು: ರಾಜ್ಯದಲ್ಲಿ ಲಾಕ್ ಡೌನ್ ಅಥವಾ ಅರೆ ಲಾಕ್ ಡೌನ್ ಹೇರುವ ಸ್ಥಿತಿ ನಿರ್ಮಾಣವಾಗಿಲ್ಲ. ಆದರೆ ಜನ ಸಾಮಾನ್ಯರು ಸಾಕಷ್ಟು ಎಚ್ಚರ ವಹಿಸುವುದು ಅಗತ್ಯವಿದೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಹೇಳಿದರು.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರ, ಕೇರಳದಿಂದ ರಾಜ್ಯಕ್ಕೆ ಬರುವವರನ್ನು ಕಟ್ಟುನಿಟ್ಟಾಗಿ ತಪಾಸಣೆ ನಡೆಸುವ ಸಂಬಂಧ ಸದ್ಯದಲ್ಲೇ ಗೃಹ ಹಾಗೂ ಕಂದಾಯ ಸಚಿವರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಇದನ್ನೂ ಓದಿ:ಪಶ್ಚಿಮಬಂಗಾಳ: 100 ಗ್ರಾಂ ಕೊಕೇನ್ ಸಹಿತ ಬಿಜೆಪಿ ಯುವಮೋರ್ಚಾ ನಾಯಕಿ ಬಂಧನ

ಆದರೆ ಸದ್ಯ ರಾಜ್ಯದಲ್ಲಿ ಲಾಕ್ ಡೌನ್ ಅಥವಾ ಅರೆ ಲಾಕ್ ಡೌನ್ ಹೇರುವ ಸ್ಥಿತಿ ನಿರ್ಮಾಣವಾಗಿಲ್ಲ ಎಂದರು.

ಇದನ್ನೂ ಓದಿ:ವೈದ್ಯರಿಗೆ ವೀಸಾ, ರೋಗಿಗಳಿಗೆ ಏರ್‌ ಆ್ಯಂಬುಲೆನ್ಸ್‌: ಪ್ರಧಾನಿ ನರೇಂದ್ರ ಮೋದಿ

Advertisement
Advertisement

Udayavani is now on Telegram. Click here to join our channel and stay updated with the latest news.

Next