Advertisement

KEA Exam ಎಷ್ಟೇ ಪ್ರಭಾವಿಗಳಿದ್ದರೂ ರಕ್ಷಿಸುವ ಪ್ರಶ್ನೆಯೇ ಇಲ್ಲ: ಡಾ| ಶರಣಪ್ರಕಾಶ

09:05 PM Oct 29, 2023 | Team Udayavani |

ಕಲಬುರಗಿ: ರಾಜ್ಯದಲ್ಲಿ ಕೆಇಎ ಪರೀಕ್ಷೆಯಲ್ಲಿ ಪುನಃ ಬ್ಲೂಟೂತ್‌ ಬಳಸಿ ಪರೀಕ್ಷೆ ಬರೆದು ಅಕ್ರಮ ಎಸಗಲಾಗಿದೆ. ಇದಕ್ಕೆ ಸಂಬಂಧಿಸಿ ಹಲವರನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಎಷ್ಟೇ ಪ್ರಭಾವಿಗಳಿದ್ದರೂ ರಕ್ಷಣೆ ಮಾಡುವಂ ಪ್ರಶ್ನೆàಯೇ ಇಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ| ಶರಣಪ್ರಕಾಶ ಪಾಟೀಲ್‌ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಜನತೆಗೆ ಭರವಸೆ ನೀಡಿರುವಂತೆ ಪರೀಕ್ಷಾ ಅಕ್ರಮ ತಡೆಯುವಲ್ಲಿ ಪ್ರಯತ್ನ ಮಾಡಿದ್ದೇವೆ.ಇಡೀ ಪ್ರಕರಣದ ಹಿಂದಿನ ಕೈಗಳನ್ನು ಪತ್ತೆ ಮಾಡಿ ಕಾನೂನು ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

 

Advertisement

Udayavani is now on Telegram. Click here to join our channel and stay updated with the latest news.

Next