Advertisement

ಕರ್ಫ್ಯೂ: ಮಂಗಳೂರಿನ ಸೆಂಟ್ರಲ್ ಮಾರ್ಕೆಟ್ ನಲ್ಲಿ ಅಂತರ ಮರೆತು ವ್ಯಾಪಾರ!

10:06 AM Apr 29, 2021 | Team Udayavani |

ಮಂಗಳೂರು: ಕೋವಿಡ್-19 ಸೋಂಕು ತಡೆಯಲು ಸರ್ಕಾರ ವಿಧಿಸಿರುವ ಜನತಾ ಕರ್ಫ್ಯೂ ನ ಎರಡನೇ ದಿನವಾದ ಇಂದೂ ಮಂಗಳೂರಿನ ಮಾರುಕಟ್ಟೆಗಳಲ್ಲಿ ಜನ ಸಂದಣಿ ಕಂಡು ಬಂತು.

Advertisement

ಅಗತ್ಯ ವಸ್ತು ಖರೀದಿಗೆ ಬೆಳಗ್ಗೆ ಆರರಿಂದ ಹತ್ತು ಗಂಟೆಯವರೆಗೆ ಅವಕಾಶ ನೀಡಿದ ಕಾರಣ ಜನರು ಬೆಳಗ್ಗೆಯೇ ಅಂಗಡಿಗಳತ್ತ ಧಾವಿಸಿದ್ದರು. ಮಂಗಳೂರಿನ ಸೆಂಟ್ರಲ್‌ ಮಾರ್ಕೆಟ್ ನಲ್ಲಿ ಗ್ರಾಹಕರು ಮುಗಿಬಿದ್ದು ಖರೀದಿ ನಡೆಸಿದರು.

ಇದನ್ನೂ ಓದಿ:ಮೊದಲು ಕೊವಿಶೀಲ್ಡ್‌ ಪಡೆದು, 2ನೇ ಬಾರಿ ಕೊವ್ಯಾಕ್ಸಿನ್‌ ಪಡೆಯಬಹುದೇ? ಇಲ್ಲಿದೆ ಪರಿಹಾರ

ಮಾಸ್ಕ್ ಇಲ್ಲದೆ, ಸಾಮಾಜಿಕ ಅಂತವಿಲ್ಲದೆ ಜನರು ವ್ಯಾಪಾರ ವಹಿವಾಟು ಮಾಡುತ್ತಿದ್ದರು. ಯಾವುದೇ ಭಯವಿಲ್ಲದೆ ವ್ಯಾಪಾರಸ್ಥರು ಕೂಡಾ ವ್ಯಾಪಾರ ನಡೆಸುತ್ತಿದ್ದರು. ಇಷ್ಟಾದರೂ ಪೊಲೀಸರು ಪಾಲಿಕೆ ಅಧಿಕಾರಿಗಳು ಯಾವುದೇ ಕ್ರಮಕ್ಕೆ ಮುಂದಾಗಲಿಲ್ಲ.

ಇದನ್ನೂ ಓದಿ: ಕರ್ಪ್ಯೂ ಹಿನ್ನೆಲೆ ಗುಟ್ಕಾ ಖರೀದಿಗೆ ಸಾಮಾಜಿಕ ಅಂತರ ಮರೆತು ಮುಗಿಬಿದ್ದ ವ್ಯಾಪಾರಿಗಳು!

Advertisement
Advertisement

Udayavani is now on Telegram. Click here to join our channel and stay updated with the latest news.

Next