Advertisement

ಜ್ಞಾನೋದಯ ಆಗಿದೆ,ಇಂದಿನಿಂದ ಕೈ-ಜೆಡಿಎಸ್‌ ವಾಕ್ಸಮರ ಬಂದ್‌

09:53 AM May 15, 2019 | Vishnu Das |

ಮೈಸೂರು: ಇಂದಿನಿಂದ ಕಾಂಗ್ರೆಸ್‌ -ಜೆಡಿಎಸ್‌ ನಾಯಕರ ವಾಕ್ಸಮರ ಬಂದ್‌ ಆಗಲಿದೆ. ನಮಗೆ ಜ್ಞಾನೋದಯವಾಗಿದೆ ಎಂದು ಸಚಿವ ಜಿ.ಟಿ.ದೇವೇಗೌಡ ಅವರು ಹೇಳಿಕೆ ನೀಡಿದ್ದಾರೆ.

Advertisement

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ನಮ್ಮ ಪಕ್ಷಗಳ ನಾಯಕರು ಮಾತನಾಡಿದ್ದಾರೆ. ಎಲ್ಲವೂ ಮುಗಿದ ಅಧ್ಯಾಯ. ಬೇಡ್ರಪ್ಪ ನಾವೆಲ್ಲ ಅಣ್ಣ ತಮ್ಮಂದಿರ ಹಾಗೆ ಒಂದೇ ತಟ್ಟೆಯಲ್ಲಿ ಊಟ ಮಾಡುವ ಎಂದಿದ್ದಾರೆ.

ಸಣ್ಣ , ಪುಟ್ಟ ಗೊಂದಲಗಳನ್ನು ಕುಟುಂಬದ ಸದಸ್ಯರ ಹಾಗೆ ಬಗೆ ಹರಿಸಿಕೊಂಡಿದ್ದು, ರಾಜ್ಯದ ಜನರೆಲ್ಲರಿಗೂ ನೆಮ್ಮದಿ ತರುವ ವಾತಾವರಣ ನಿರ್ಮಾಣವಾಗಿದೆ. ಪತ್ರಿಕೆ, ಮಾಧ್ಯಮಗಳಿಗೆ ಹೇಳಿಕೆ ನೀಡುವುದು ಬೇಡ ಎಂದು ನಿರ್ಣಯ ಆಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next