Advertisement

ಚಿಕ್ಕಬಳ್ಳಾಪುರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಾಮಪತ್ರ ತಿರಸ್ಕೃತ

09:52 AM Nov 20, 2019 | Hari Prasad |

ಚಿಕ್ಕಬಳ್ಳಾಪುರ: ವಿಧಾನಸಭಾ ಕ್ಷೇತ್ರದ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಕೆ.ಪಿ. ಬಚ್ಚೇಗೌಡ ನಾಮಪತ್ರ ತಿರಸ್ಕೃತಗೊಂಡಿದೆ. ಜೆಡಿಎಸ್ ನ ಇನ್ನೋರ್ವ ಅಭ್ಯರ್ಥಿ ರಾಧಾಕೃಷ್ಣ ಅವರ ನಾಮಪತ್ರ ಊರ್ಜಿತಗೊಂಡಿದೆ.

Advertisement

ಪಕ್ಷ ನೀಡುವ ಒಂದೇ ಬಿ ಫಾರ್ಮ್ ನಲ್ಲಿ ಇಬ್ಬರ ಹೆಸರು ಬರೆದು ನಾಮಪತ್ರವನ್ನು ಸಲ್ಲಿಸಿರುವ ಕಾರಣಕ್ಕೆ ಬಚ್ಚೇಗೌಡ ಅವರ ನಾಮಪತ್ರ ತಿರಸ್ಕೃತಗೊಂಡಿದೆ ಎಂದು ತಿಳಿದುಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next