Advertisement
ಆರ್ಎಸ್ಎಸ್ ಪದಾಧಿಕಾರಿಗಳಲ್ಲಿ ಒಬ್ಬರಾದ ಶ್ರೀಧರ್ ಗಾಡ್ಗೆ ಅವರು ಡಿಸೆಂಬರ್ 19 ರಂದು ಜನಗಣತಿಯನ್ನು ವಿರೋಧ ವ್ಯಕ್ತಪಡಿಸಿದ್ದರು. ಜಾತಿ ಗಣತಿಯು ಒಂದು ನಿರ್ದಿಷ್ಟ ಜಾತಿಯ ಜನಸಂಖ್ಯೆಯ ಬಗ್ಗೆ ಡೇಟಾವನ್ನು ಒದಗಿಸುವುದರಿಂದ ಕೆಲವು ಜನರಿಗೆ ರಾಜಕೀಯವಾಗಿ ಲಾಭವಾಗಬಹುದು, ಆದರೆ ಇದು ಸಾಮಾಜಿಕವಾಗಿ ಮತ್ತು ರಾಷ್ಟ್ರೀಯ ಏಕತೆಯ ದೃಷ್ಟಿಯಿಂದ ಅಪೇಕ್ಷಣೀಯವಲ್ಲ ಎಂದು ಹೇಳಿದ್ದರು.
Advertisement
RSS; ಜಾತಿ ಗಣತಿಗೆ ವಿರೋಧವಿಲ್ಲ, ಆದರೆ….: ಸ್ಪಷ್ಟನೆ ನೀಡಿದ ಆರ್ಎಸ್ಎಸ್
11:57 AM Dec 22, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.