Advertisement
ಅವರು ಬಯಸುವ ಸ್ಥಳದಲ್ಲಿ ಮಾತುಕತೆ ನಡೆಸಲೂ ಸಿದ್ಧನಿದ್ದೇನೆ. ಮುಂದಿನ ದಿನಗಳಲ್ಲಿ ಅವರು ಧನಾತ್ಮಕವಾಗಿ ವ್ಯವಹರಿಸಲಿದ್ದಾರೆ ಎಂಬ ವಿಶ್ವಾಸವಿದೆ ಎಂದೂ ಧನ್ಕರ್ ಹೇಳಿದ್ದಾರೆ. ಮುಖ್ಯಮಂತ್ರಿ ಮತ್ತು ರಾಜ್ಯಪಾಲರ ನಡುವೆ ಹಲವು ವಿಚಾರಗಳಿಗೆ ಸಂಬಂಧಿಸಿದಂತೆ ಭಿನ್ನಾಭಿಪ್ರಾಯಗಳಿರುವ ಹಿನ್ನೆಲೆಯಲ್ಲಿ ಅವರು ಈ ಮಾತುಗಳನ್ನಾಡಿದ್ದಾರೆ.
Advertisement
ಮುಖ್ಯಮಂತ್ರಿ ಮಮತಾ ಸಂಪರ್ಕಕ್ಕೇ ಸಿಗುತ್ತಿಲ್ಲ: ಬಂಗಾಳ ರಾಜ್ಯಪಾಲ
10:07 AM Dec 08, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.