Advertisement
ಶನಿವಾರ ಅಧಿಕೃತ ವಾಗಿ ಘೋಷಣೆ ಮಾಡಿದ ಅವರು, ಸಹಕಾರ ಕ್ಷೇತ್ರದಲ್ಲಿ ಪಕ್ಷಾತೀತನಾಗಿ ಉಳಿಯುವ ಬಯಕೆ ನನ್ನದು, ಹೀಗಾಗಿ ರಾಜಕೀಯ ದಿಂದ ದೂರವಿದ್ದು, ಸಹಕಾರಿ ಕ್ಷೇತ್ರದ ಉನ್ನತಿಗೆ ಶ್ರಮಿಸುತ್ತೇನೆ ಎಂದರು.
Related Articles
Advertisement
ಚುನಾವಣ ಪ್ರಚಾರ ಕಚೇರಿಯನ್ನೂ ಉದ್ಘಾಟನೆ ಮಾಡಿದ್ದ ಅವರು, ಸಹಕಾರಿ ಕ್ಷೇತ್ರದ ಮೂಲಕ ಗ್ರಾಮೀಣ ಜನರ ಅಭಿವೃದ್ಧಿಗಾಗಿ ಶ್ರಮಿಸಿದ್ದೇನೆ. ನವೋದಯ ಸ್ವಸಹಾಯ ಸಂಘಗಳ ಮೂಲಕ ಮಹಿಳೆಯರಿಗೆ ಸ್ವಾವಲಂಬಿ, ಸ್ವಾಭಿಮಾನಿ ಬದುಕು ಕಟ್ಟಿ ಕೊಡುವ ಕಾರ್ಯ ಆಗಿದೆ. ಮುಂದಿನ ವಿಧಾನ ಪರಿಷತ್ ಚುನಾವಣೆಯಲ್ಲೂ ಇದೇ ರೀತಿ ನನ್ನನ್ನು ಬೆಂಬಲಿಸಿ ಎಂದಿದ್ದರು.