Advertisement
ಕಪಿಲ್ ಸಿಬಲ್ ವಾದ ಮಂಡಿಸಿ, ಲಾಲು ಯಾದವ್ ವಿರುದ್ಧ ಸಂಚು ಹೂಡಿ ಕೇಸು ದಾಖಲಿಸಲಾಗಿದೆ. ಜತೆಗೆ ಅವರ ವಿರುದ್ಧದ ಆರೋಪಕ್ಕೆ ಸಂಬಂಧಿಸಿದಂತೆ ಹಗರಣದ ಮೊತ್ತ ವಶಪಡಿಸಲಾಗಿಲ್ಲ ಎಂದರು. ಅದಕ್ಕೆ ಉತ್ತರಿಸಿದ ನ್ಯಾಯಪೀಠ “ಸದ್ಯ ಜಾಮೀನು ನೀಡಬೇಕೋ ಬೇಡವೊ ಎಂಬ ಬಗ್ಗೆ ಮಾತ್ರ ವಿಚಾರಣೆ ನಡೆಸಲಿದ್ದೇವೆ. ಪ್ರಕರಣದ ಬಗೆಗಿನ ಇತರ ಅಂಶಗಳನ್ನು ಹೈಕೋರ್ಟ್ ನಿರ್ಧರಿಸಲಿದೆ’ ಎಂದು ಹೇಳಿತು. Advertisement
ಲಾಲುಗೆ ಸಿಗದ ಜಾಮೀನು
11:33 PM Apr 10, 2019 | mahesh |
Advertisement
Udayavani is now on Telegram. Click here to join our channel and stay updated with the latest news.