Advertisement

ರಮೇಶ ಹೇಳಿಕೆಗೆ ಪ್ರತಿಕ್ರಿಯಿಸಲ್ಲ, ಪಕ್ಷದ ಆದೇಶಕ್ಕೆ ಬದ್ಧ: ಲಕ್ಷ್ಮಣ ಸವದಿ

08:17 PM Mar 13, 2023 | Shreeram Nayak |

ವಿಜಯಪುರ: ಅಥಣಿ ಕ್ಷೇತ್ರದಿಂದ ಮಹೇಶ ಕುಮಠಳ್ಳಿ ಅವರಿಗೆ ಟಿಕೆಟ್‌ ನೀಡದಿದ್ದರೆ ನಾನೂ ಸ್ಪ ರ್ಧಿಸುವುದಿಲ್ಲ ಎಂದಿರುವ ರಮೇಶ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯಿಸಲ್ಲ. ಪಕ್ಷದ ಆದೇಶವೇ ಅಂತಿಮ. ಅದಕ್ಕೆ ಎಲ್ಲರೂ ಬದ್ಧವಾಗಿರಬೇಕು ಎಂದು ಮಾಜಿ ಡಿಸಿಎಂ, ಮೇಲ್ಮನೆ ಶಾಸಕ ಲಕ್ಷ್ಮಣ ಸವದಿ ಹೇಳಿದರು.

Advertisement

ಆಲಮಟ್ಟಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಪಕ್ಷದ ನಿರ್ಧಾರ ಏನೇ ಇದ್ದರೂ ಅದಕ್ಕೆ ಎಲ್ಲರೂ ಬದ್ಧರಾಗಿರಬೇಕು. ಪಕ್ಷದ ಆದೇಶವನ್ನು ಎಲ್ಲರೂ ಪಾಲಿಸಬೇಕು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next