Advertisement

Rahul Gandhi ವಿರುದ್ಧ ಹೇಳಿಕೆ: ಶಾ‌ಸಕ ಡಾ| ವೈ‌‌.‌ಭರತ್ ಶೆಟ್ಟಿಗೆ ನೋಟಿಸ್‌ ಜಾರಿ

04:55 PM Jul 11, 2024 | Team Udayavani |

ಮಂಗಳೂರು: ರಾಹುಲ್‌ ಗಾಂಧಿಯವರ ಬಗ್ಗೆ ಅವಹೇಳನಕಾರಿ ಮಾತನಾಡಿದ ಆರೋಪದಲ್ಲಿ ಎಫ್‌ಐಆರ್‌ ದಾಖಲಾಗಿರುವ ಹಿನ್ನೆಲೆಯಲ್ಲಿ ಶಾ‌ಸಕ ಡಾ| ವೈ‌‌.‌ಭರತ್ ಶೆಟ್ಟಿ ಅವರಿಗೆ ಪೊಲೀಸರಿಂದ ನೋಟಿಸ್.

Advertisement

ಮೂರು ದಿನಗಳ ಒಳಗೆ ಠಾಣೆಗೆ ಹಾಜರಾಗುವಂತೆ ಕಾವೂರು ಇನ್ಸ್ ಪೆಕ್ಟರ್ ರಾಘವೇಂದ್ರ ಬೈಂದೂರು ಅವರು ಗುರುವಾರ ನೋಟಿಸ್‌ ಜಾರಿ ಮಾಡಿದ್ದಾರೆ. ಮನಪಾ ಸದಸ್ಯ ಅನಿಲ್ ಕುಮಾರ್ ಅವರು ನೀಡಿದ ದೂರಿನಂತೆ ಕಾವೂರು ಠಾಣೆಯಲ್ಲಿ ಬುಧವಾರ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: Saudi Airlines: ಲ್ಯಾಂಡಿಂಗ್ ವೇಳೆ ಸೌದಿ ಏರ್‌ಲೈನ್ಸ್ ವಿಮಾನದಲ್ಲಿ ಕಾಣಿಸಿಕೊಂಡ ಬೆಂಕಿ…

Advertisement

Udayavani is now on Telegram. Click here to join our channel and stay updated with the latest news.

Next