Advertisement
ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ಮಂಗಳವಾರ ಹಮ್ಮಿಕೊಳ್ಳಲಾದ ಯೋಗ ಮತ್ತು ವಿದ್ಯಾರ್ಥಿನಿಯರಿಗೆ ಸ್ವರಕ್ಷಣೆ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿ, ರಾಷ್ಟ್ರೀಯ ಭದ್ರತಾ ಪಡೆ, ಪ್ಯಾರಟೂಲ್, ವಿಶೇಷ ಸಂರಕ್ಷಣಾ ಪಡೆ (ಎಸ್ಪಿಜಿ), ಬಿಎಸ್ಎಫ್,
Related Articles
Advertisement
ವಕೀಲ ಲಯನ್ ಅನೀಲ್ ಕುಮಾರ್.ಎಂ ಮಾತನಾಡಿ, ಮೊಬೈಲ್ನಿಂದಾಗಿ ವ್ಯಕ್ತಿತ್ವಗಳ ಕೆಳಮಟ್ಟಕ್ಕೆ ಇಳಿಯುತ್ತಿದೆ. ಜನರು ನಡುವೆ ಸಂಭಾಷಣೆ ಕಡಿಮೆಯಾಗಿ, ಬಾಂಧವ್ಯಗಳಲ್ಲಿ ಬಿರುಕು ಕಾಣಿಸುತ್ತಿವೆ. ವಿದ್ಯಾರ್ಥಿಗಳು ಮೊಬೈಲ್ ಪ್ರಪಂಚದಿಂದ ಹೊರ ಬರಬೇಕು.
ಪ್ರಕೃತಿಯನ್ನು ಅನುಭವಿಸುವ ಮತ್ತು ಕೇಳಿಸಿಕೊಳ್ಳುವ ಗುಣ ಬೆಳೆಸಿಕೊಳ್ಳಬೇಕು. ಇದರೊಂದಿಗೆ ನಾಯಕತ್ವ ಗುಣ ಮೈಗೂಡಿಸಿಕೊಂಡರೆ ಒಳ್ಳೆಯ ವ್ಯಕ್ತಿತ್ವ ನಿಮ್ಮದಾಗಲಿದೆ ಎಂದರು. ಸರ್ಕಾರಿ ವಿಜ್ಞಾನ ಕಾಲೇಜಿನ ಪ್ರಾಂಶುಪಾಲೆ ಪ್ರೊ.ಜೆ.ಎಸ್.ವೀಣಾ, ದೈಹಿಕ ಶಿಕ್ಷಣ ನಿರ್ದೇಶಕ ಡಾ.ಬಿ.ಆನಂದ್ ಮತ್ತಿತರರು ಉಪಸ್ಥಿತರಿದ್ದರು.