Advertisement
ನಗರದ ಗಾಳೀಪುರ ಬಡಾವಣೆ, ದೊಡ್ಡ ಅಂಗಡಿ ಬೀದಿ, ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಬಳಿ ರಸ್ತೆ, ಪಿಕಾರ್ಡೋ ಸ್ಪತ್ರೆ ರಸ್ತೆ ಹಾಗೂ ಕಲಾ ಮಂದಿರದ ಮುಂಭಾಗದ ರಸ್ತೆ ಹಾಗೂ ಚರಂಡಿ ಅಭಿವೃದ್ಧಿ ಕಾಮಗಾರಿ ಪರಿಶೀಲಿಸಿದ ಜಿಲ್ಲಾಧಿಕಾರಿಗಳಿಗೆ ಈ ಸಂದರ್ಭದಲ್ಲಿ ಸ್ಥಳೀಯರು ಸಮಸ್ಯೆಗಳನ್ನು ಆಲಿಸಿ, ನಗರದ ಅಭಿವೃದ್ಧಿ ಉದ್ದೇಶದಿಂದ ರಸ್ತೆ ಹಾಗೂ ಚರಂಡಿ ಕಾಮಗಾರಿಗೆ ಸ್ಥಳೀಯರು ಸಹಕರಿಸಬೇಕು ಎಂದು ಮನವಿ ಮಾಡಿದರು.
Advertisement
ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಸೂಚನೆ
11:46 AM Jun 28, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.