Advertisement
ಕಳೆದ ವರ್ಷದ ಅ.2ರಂದು ಪುನೀತ್ ಕೆರೆಹಳ್ಳಿ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದರು. ಮುನ್ನೆಚ್ಚರಿಕಾ ಕ್ರಮವಾಗಿ ಅವರನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದರು. ಈ ವೇಳೆ ರಾಜ್ಯ ಸರ್ಕಾರ ನನ್ನ ಪ್ರಶ್ನೆಗಳಿಗೆ ಸ್ಪಷ್ಟೀಕರಣ ನೀಡುವವರೆಗೂ ಆಹಾರ ಸೇವಿಸುವುದಿಲ್ಲ ಎಂದು ಪುನೀತ್ ಕೆರೆಹಳ್ಳಿ ಚಿಕಿತ್ಸೆ ನಿರಾಕರಿಸಿದ್ದರು. ಈ ಸಂಬಂಧ ವಿಕ್ಟೋರಿಯಾ ಆಸ್ಪತ್ರೆ ವೈದ್ಯರು ನೀಡಿದ ವರದಿ ಮೇರೆಗೆ ಉಪ್ಪಾರಪೇಟೆ ಠಾಣೆ ಪೊಲೀಸರು, ಪುನೀತ್ ವಿರುದ್ಧ ಆತ್ಮಹತ್ಯೆಗೆ ಯತ್ನ ಆರೋಪದಡಿ ಪ್ರಕರಣ ದಾಖಲಿಸಿದ್ದರು.
Advertisement
Puneeth Kerehalli: ಆತ್ಮಹತ್ಯೆಗೆ ಪ್ರಯತ್ನ ಪ್ರಕರಣ; ಪುನೀತ್ ಕೆರೆಹಳ್ಳಿಗೆ ನೋಟಿಸ್
12:06 PM Jan 09, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.