Advertisement

ರಾಷ್ಟ್ರಪತಿಗೆ ಅಧಿಸೂಚನೆ ರವಾನೆ

01:15 AM Mar 14, 2019 | Team Udayavani |

ಹೊಸದಿಲ್ಲಿ: ಚುನಾವಣಾ ಆಯೋಗ ಪ್ರಕಟಿಸಿದ ಲೋಕಸಭೆ ಚುನಾವಣ ಪ್ರಕ್ರಿಯೆಯನ್ನು ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರ ಅನುಮೋದನೆಗಾಗಿ ಕೇಂದ್ರ ಸಂಪುಟ ಬುಧವಾರ ಕಳುಹಿಸಿಕೊಟ್ಟಿದೆ. 

Advertisement

ಏ. 11ರಂದು ಮೊದಲ ಹಂತದ ಮತದಾನ ನಡೆಯಲಿದೆ. ಮಾ. 18ರಂದು ಪ್ರಕಟನೆ ಹೊರಡಿಸಲಾಗುತ್ತದೆ. ಸೋಮವಾರದ ಸಂಪುಟ ಸಭೆಯಲ್ಲಿ ಚುನಾವಣ ಆಯೋಗ ಪ್ರಕಟಿಸಿದ ದಿನಾಂಕ ಗಳನ್ನು ರಾಷ್ಟ್ರಪತಿಯವರಿಗೆ ಕಳುಹಿಸಿಕೊಡುವ ಬಗ್ಗೆ ತೀರ್ಮಾನಿಸಿತ್ತು. 

Advertisement

Udayavani is now on Telegram. Click here to join our channel and stay updated with the latest news.

Next