Advertisement
ಪತ್ರಕರ್ತರು ಸಾಮಾನ್ಯವಾಗಿ ತೀವ್ರ ಕೆಲಸದ ಒತ್ತಡದಲ್ಲಿ ಇರುತ್ತಾರೆ. ಅವರು ಸಹ ಸಾರ್ವಜನಿಕರಿಗೆ ಸುದ್ದಿ ನೀಡುವ ಕೆಲಸಕ್ಕಾಗಿ ಕೋವಿಡ್ ವಾರಿಯರ್ಸ್ ಗಳಂತೆ ಸದಾ ದುಡಿಯುತ್ತಿರುತ್ತಾರೆ. ಆದ್ದರಿಂದ ಅವರ ಆರೋಗ್ಯ ಕಾಳಜಿಯೂ ಅಷ್ಟೇ ಮುಖ್ಯ. ಆದ್ದರಿಂದ ಸ್ಥಳೀಯ ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ಈ ಪತ್ರಕರ್ತರ ಆರೋಗ್ಯ ಕಾಳಜಿಗೆ ಆದ್ಯತೆ ನೀಡಬೇಕು, ಕ್ವಾರಂಟೈನ್ ಆಗಲಿರುವ ಪತ್ರಕರ್ತರ ಕುಟುಂಬಕ್ಕೆ ಅಗತ್ಯ ವೈದ್ಯಕೀಯ ಮಾರ್ಗದರ್ಶನಗಳನ್ನು ನೀಡಬೇಕು ಎಂದು ಅವರು ತಿಳಿಸಿದ್ದಾರೆ.
Advertisement
ಬೆಳಗಾವಿ ಪತ್ರಕರ್ತರ ಚಿಕಿತ್ಸಾ ಸೌಲಭ್ಯಕ್ಕೆ ಡಿಸಿಎಂ ಸವದಿ ಅಧಿಕಾರಿಗಳಿಗೆ ಸೂಚನೆ
09:04 PM May 01, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.