Advertisement
ಕೆಲ ದಿನಗಳ ಹಿಂದೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ “ರಾಹುಲ್ ಗಾಂಧಿ ವಿರೋಧ ಪಕ್ಷದ ನಾಯಕನಾಗುವ ಮೂಲಕ ಬಿಜೆಪಿಯ ಅದೃಷ್ಟ ಖುಲಾಯಿಸಿದೆ; ದೇಶವನ್ನು ಕಾಂಗ್ರೆಸ್ ಮುಕ್ತ ಗೊಳಿಸುವುದು ಸುಲಭವಾಗಿದೆ’ ಎಂದು ಹೇಳಿದ್ದರು. ಈಗ ಯಡಿಯೂರಪ್ಪ ಅವರು ರಾಹುಲ್ ಗಾಂಧಿಯನ್ನು “ಬಚ್ಚಾ’ ಎಂದು ಕರೆಯುವ ಮೂಲಕ ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವ ಮಾರ್ಗ ಸುಲಭವಾಗಿದೆ ಎಂದು ಹೇಳಿದ್ದಾರೆ.
Advertisement
ರಾಹುಲ್ ಬಚ್ಚಾ; ಆತನಿಂದಾಗಿ ಬಿಜೆಪಿಗೆ 150 ಸ್ಥಾನ: ಬಿಎಸ್ವೈ
03:18 PM Feb 21, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.