Advertisement

ಎನ್‌ಆರ್‌ಐ ಉದ್ಯಮಿ ಸಿ.ಸಿ.ತಂಬಿ ಗೆ ಜಾಮೀನು

08:25 AM Jan 30, 2020 | Team Udayavani |

ಹೊಸದಿಲ್ಲಿ: ಎನ್‌ಆರ್‌ಐ ಉದ್ಯಮಿ ಸಿ.ಸಿ.ತಂಬಿ ಅವರಿಗೆ ಹೊಸದಿಲ್ಲಿಯ ಸ್ಥಳೀಯ ಕೋರ್ಟ್‌ ಬುಧವಾರ ಜಾಮೀನು ನೀಡಿದೆ. ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅಳಿಯ ರಾಬರ್ಟ್‌ ವಾದ್ರಾ ಅವರ ಅಕ್ರಮ ಆಸ್ತಿ ಪ್ರಕರಣವೊಂದರಲ್ಲಿ ಅಕ್ರಮವಾಗಿ ಹಣ ವರ್ಗಾವಣೆ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಅವರನ್ನು ಬಂಧಿಸಲಾಗಿತ್ತು.

Advertisement

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ವಾದ್ರಾರಿಗೂ ಜಾಮೀನು ನೀಡಲಾಗಿರುವ ಹಿನ್ನೆಲೆಯಲ್ಲಿ ತಂಬಿ ಅವರಿಗೂ ಜಾಮೀನು ನೀಡಬಹುದು ಎಂಬ ವಾದದ ಹಿನ್ನೆಲೆಯಲ್ಲಿ ನ್ಯಾಯಾ ಧೀಶರು ಜಾಮೀನು ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next