Advertisement

12ರಂದು ನೃಪತುಂಗ ಸಾಹಿತ್ಯ ಪ್ರಶಸ್ತಿ ಪ್ರದಾನ

06:05 AM Jan 09, 2018 | |

ಬೆಂಗಳೂರು: ಕಸಾಪ ಮತ್ತು ಬಿಎಂಟಿಸಿ ನೀಡುವ 2017ನೇ ಸಾಲಿನ ಪ್ರತಿಷ್ಠಿತ “ನೃಪತುಂಗ ಸಾಹಿತ್ಯ’ ಪ್ರಶಸ್ತಿಗೆ ಹಿರಿಯ ಕಾದಂಬರಿಕಾರ ಡಾ.ಎಸ್‌.ಎಲ್‌. ಭೈರಪ್ಪ ಅವರನ್ನು ಆಯ್ಕೆ ಮಾಡಲಾಗಿದೆ.

Advertisement

ಜ.12ರ ಸಂಜೆ 4.30ಕ್ಕೆ ನಗರದ ಪುರಭವನದಲ್ಲಿ ಹಮ್ಮಿ ಕೊಳ್ಳಲಾಗಿರುವ ಕಾರ್ಯಕ್ರಮ ದಲ್ಲಿ ಸಾರಿಗೆ ಸಚಿವ ಎಚ್‌.ಎಂ. ರೇವಣ್ಣ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ನೀಡಿರುವ ಕೊಡುಗೆಗಾಗಿ ಎಸ್‌.ಎಲ್‌.ಭೈರಪ್ಪ ಈ ಪ್ರಶಸ್ತಿಗೆ ಆಯ್ಕೆಯಾಗಿದ್ದು ಪ್ರಶಸ್ತಿಯು 7 ಲಕ್ಷ ರೂ. ನಗದು ಮತ್ತು ಸ್ಮರಣಿಕೆಯನ್ನು ಒಳಗೊಂಡಿದೆ. ಕಸಾಪ ಅಧ್ಯಕ್ಷ ಡಾ.ಮನು ಬಳಿಗಾರ್‌ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾÃ

Advertisement

Udayavani is now on Telegram. Click here to join our channel and stay updated with the latest news.

Next