Advertisement

ಪರಿಷತ್ ಚುನಾವಣೆ: 17  ಮಂದಿ ಕಾಂಗ್ರೆಸ್ ಅಭ್ಯರ್ಥಿಗಳ ಅಧಿಕೃತ ಪಟ್ಟಿ ಬಿಡುಗಡೆ

06:56 PM Nov 22, 2021 | Team Udayavani |

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಎಐಸಿಸಿ ಸೋಮವಾರ ಸಂಜೆ ತನ್ನ ಅಧಿಕೃತ 17 ಮಂದಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ವಿಧಾನ ಪರಿಷತ್ ನ 25 ಸ್ಥಾನಗಳಿಗೆ ಡಿಸೆಂಬರ್ 10ರಂದು ಚುನಾವಣೆ ನಡೆಯಲಿದೆ.

Advertisement

ತೀವ್ರ ಗೊಂದಲಕ್ಕೆ ಕಾರಣವಾಗಿದ್ದ ದ.ಕ- ಉಡುಪಿ ಕ್ಷೇತ್ರಕ್ಕೆ ಮಂಜುನಾಥ ಭಂಡಾರಿ ಕಾಂಗ್ರೆಸ್ ಅಭ್ಯರ್ಥಿ ಎಂದು ಎಐಸಿಸಿ ಘೋಷಣೆ ಮಾಡಿದೆ. ಈ ಕ್ಷೇತ್ರದಲ್ಲಿ ಡಾ.ರಾಜೇಂದ್ರ ಕುಮಾರ್ ಅವರ ಹೆಸರೂ ಕೇಳಿ ಬಂದಿತ್ತು.

ಅಭ್ಯರ್ಥಿಗಳ ಪಟ್ಟಿ ಇಂತಿದೆ

ಕಲಬುರಗಿ: ಶಿವಾನಂದ ಪಾಟೀಲ್ ಮರ್ತುರು

ಬೆಳಗಾವಿ: ಚೆನ್ನರಾಜ್ ಹಟ್ಟಿಹೊಳಿ

Advertisement

ಉತ್ತರಕನ್ನಡ -ಭೀಮಣ್ಣ ನಾಯ್ಕ್

ಧಾರವಾಡ: ಸಲೀಂ ಅಹಮದ್

ರಾಯಚೂರು: ಶರಣಗೌಡ ಪಾಟೀಲ್

ಚಿತ್ರದುರ್ಗ -ಬಿ.ಸೋಮಶೇಖರ್

ಶಿವಮೊಗ್ಗ: ಆರ್. ಪ್ರಸನ್ನ ಕುಮಾರ್

ಚಿಕ್ಕಮಗಳೂರು: ಗಾಯಿತ್ರಿ ಶಾಂತೇಗೌಡ

ಹಾಸನ: ಎಂ. ಶಂಕರ್

ತುಮಕೂರು: ಆರ್. ರಾಜೇಂದ್ರ

ಮಂಡ್ಯ: ದಿನೇಶ್ ಗೂಳಿಗೌಡ

ಕೊಡಗು: ಮಂಥರ್ ಗೌಡ

ವಿಜಯಪುರ-ಬಾಗಲಕೋಟೆ : ಸುನಿಲ್ ಗೌಡ

ಮೈಸೂರು-ಚಾಮರಾಜನಗರ : ಡಾ.ಡಿ. ತಿಮ್ಮಯ್ಯ

ಬಳ್ಳಾರಿ : ಕೆ.ಸಿ.ಕೊಂಡಯ್ಯ

ಬೆಂಗಳೂರು ಗ್ರಾಮಾಂತರ: ಎಸ್.ರವಿ

Advertisement

Udayavani is now on Telegram. Click here to join our channel and stay updated with the latest news.

Next