Advertisement

ಕಿರಾಣಿ ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ: 76 ಕ್ವಿಂಟಾಲ್ ಅಕ್ಕಿ ವಶ

09:48 PM Feb 03, 2022 | Team Udayavani |

ಕಲಬುರಗಿ: ಆಹಾರ ಇಲಾಖೆ ಅಧಿಕಾರಿಗಳು ಕಿರಾಣಿ ಅಂಗಡಿಗಳ ಮೇಲೆ ದಾಳಿ ಮಾಡಿ ಪಡಿತರ ಚೀಟಿ 76ಕ್ವಿಂಟಾಲ್ ಅಕ್ಕಿ ವಶ ಪಡಿಸಿಕೊಂಡ ಘಟನೆ ಗುರುವಾರ ಸಂಜೆ ನಡೆದಿದೆ.

Advertisement

ಚಿಂಚೋಳಿ ತಾಲ್ಲೂಕಿನ ಸುಲೇಪೇಟ ಗ್ರಾಮದಲ್ಲಿ ಗುರುವಾರ ಸಂಜೆ ಸಮಯದಲ್ಲಿ ಆಹಾರ ಇಲಾಖೆ ಅಧಿಕಾರಿಗಳು ಕಿರಾಣಿ ಅಂಗಡಿಗಳ ಮೇಲೆ ದಾಳಿ ಮಾಡಿ ಪಡಿತರ ಚೀಟಿ 76 ಕ್ವಿಂಟಾಲ್ ಅಕ್ಕಿ ವಶ ಪಡಿಸಿಕೊಂಡಿದ್ದಾರೆ.

1.90 ಲಕ್ಷರೂ‌ ಮೌಲ್ಯದ 153 ಅಕ್ಕಿ ಚೀಲಗಳನ್ನು ‌ವಶಕ್ಕೆ‌ ಪಡೆಯಲಾಗಿದೆ.

ಆರೋಪಿಗಳಾದ ಮಹೆಬೂಬ‌ ಅನವರ,ಇಸ್ಮಾಯಿಲ್ ,ಶ್ರೀಧರರೆಡ್ಡಿ ವಿರುದ್ಧ ಸುಲೇಪೇಟ ಪೋಲೀಸ್ ಸ್ಟೇಷನ್ ದಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಹಸೀಲ್ದಾರ ಅಂಜುಮ್ ತಬಸುಮ ತಿಳಿಸಿದ್ದಾರೆ.

Advertisement

 

Advertisement

Udayavani is now on Telegram. Click here to join our channel and stay updated with the latest news.

Next