Advertisement

ಮಂಕಿಪಾಕ್ಸ್‌ ಮುನ್ನೆಚ್ಚರಿಕೆ ವಿಮಾನ ನಿಲ್ದಾಣಕ್ಕೆ ಅಧಿಕಾರಿಗಳ ದಿಢೀರ್‌ ಭೇಟಿ

01:27 AM Jul 27, 2022 | Team Udayavani |

ಮಂಗಳೂರು: ದೇಶದಲ್ಲಿ ನಾಲ್ಕನೇ ಮಂಕಿಪಾಕ್ಸ್‌ ಪ್ರಕರಣ ದೃಢಪಡುತ್ತಿದ್ದಂತೆ ದ.ಕ. ಜಿಲ್ಲೆಯ ಲ್ಲಿಯೂ ವಿಶೇಷ ನಿಗಾ ಇಡಲಾಗಿದೆ.

Advertisement

ಮಂಗಳೂರು ವಿಮಾನ ನಿಲ್ದಾಣದಲ್ಲಿ ಮುನ್ನೆಚ್ಚರಿಕೆ ನಿಯಮಗಳನ್ನು ಯಾವ ರೀತಿ
ಪಾಲನೆ ಮಾಡಲಾಗುತ್ತಿದೆ ಎಂದು ತಿಳಿಯುವ ಉದ್ದೇಶ ದಿಂದ ದ.ಕ. ಜಿಲ್ಲಾ ಆರೋಗ್ಯ ಇಲಾಖೆ ಹಿರಿಯ ಅಧಿಕಾರಿ ಗಳ ತಂಡ ಮಂಗಳವಾರ ಮಂಗಳೂರು ಏರ್‌ಪೋರ್ಟ್‌ಗೆ ದಿಢೀರ್‌ ಭೇಟಿ ನೀಡಿ ಪರಿಶೀಲನೆ ನಡೆಸಿತು.

ಜಿಲ್ಲೆಯ ಕಾಲೇಜುಗಳಿಗೆ ಆಗಮಿಸುವ ವಿದೇಶಿಗರಲ್ಲಿ ಮಂಕಿಪಾಕ್ಸ್‌ ರೋಗ ಲಕ್ಷಣ ಕಂಡುಬಂದರೆ ತತ್‌ಕ್ಷಣ ಮಾಹಿತಿ ನೀಡುವಂತೆ ಆರೋಗ್ಯ ಇಲಾಖೆಯಿಂದ ಈಗಾಗಲೇ ತಿಳಿಸಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next