Advertisement

ಹರಕೆ ತೀರಿಸಿದ ರವಿ ದಹಿಯಾ

09:44 PM Aug 24, 2021 | Team Udayavani |

ಹೊಸದಿಲ್ಲಿ: ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದ ಕುಸ್ತಿ ಪಟು ರವಿ ದಹಿಯಾ ತಮ್ಮ ಹರಕೆಯಂತೆ ಶಿವಲಿಂಗಕ್ಕೆ ಜಲಾಭಿಷೇಕ ನೆರವೇರಿಸಿದ್ದಾರೆ.

Advertisement

ಒಲಿಂಪಿಕ್ಸ್‌ನಲ್ಲಿ ಪದಕ ಗೆಲ್ಲಬೇಕು ಎಂದು ರವಿ ದಹಿಯಾ ಹಾಗೂ ಅವರ ಕುಟುಂಬಸ್ಥರು ಮನೆಯಲ್ಲಿ ಹರಕೆ ಹೊತ್ತಿದ್ದರು. ಅದರಂತೆ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕಕ್ಕೆ ಮುತ್ತಿಟ್ಟಿದ್ದ ರವಿ ದಹಿಯಾ, ತವರಿಗೆ ವಾಪಸ್‌ ಆಗಿ ಈ ಹರಕೆಯನ್ನು ನೆರವೇರಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next