Advertisement

ಒಮರ್‌ ಹೇಳಿಕೆ ಪಡೆದ ಇ.ಡಿ.

11:50 PM Apr 07, 2022 | Team Udayavani |

ಹೊಸದಿಲ್ಲಿ: ಜಮ್ಮು ಮತ್ತು ಕಾಶ್ಮೀರದ ಮಾಜಿ ಸಿಎಂ ಒಮರ್‌ ಅಬ್ದುಲ್ಲಾ ಅವರನ್ನು ಐದು ಗಂಟೆಗಳ ಕಾಲ ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸಿದೆ.

Advertisement

ಮುಂಬಯಿಯ ಬಾಂದ್ರಾ ಕುರ್ಲಾದಲ್ಲಿ ಜಮ್ಮು ಮತ್ತು ಕಾಶ್ಮೀರ ಬ್ಯಾಂಕ್‌ನ ಕಟ್ಟಡವನ್ನು 180 ಕೋಟಿ ರೂ.ಗೆ ಮಾರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲಾಗಿದೆ. ಬೆ. 11 ಗಂಟೆಯಿಂದ ವಿಚಾರಣೆ ಆರಂಭವಾಗಿತ್ತು. ಬಳಿಕ ಮಾತನಾಡಿದ ಅವರು,  ಪ್ರಕರಣದಲ್ಲಿ ನಾನು ಆರೋಪಿಯಲ್ಲ. ತನಿಖೆಯ ನಿಟ್ಟಿನಲ್ಲಿ ಕೆಲವೊಂದು ಮಾಹಿತಿಗಳನ್ನು ತನಿಖಾ ಸಂಸ್ಥೆ ಬಯಸಿದ್ದರಿಂದ ಅದನ್ನು ನೀಡಿದ್ದೇನೆ. ಮುಂದಿನ ದಿನಗಳಲ್ಲೂ ಸಹಕಾರ ನೀಡ ಲಿದ್ದೇನೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next