Advertisement
ತಾಲೂಕಿನ ತುಮ್ರಿಕೊಪ್ಪ, ದಾಸ್ತಿಕೊಪ್ಪ ಗ್ರಾಮಗಳಲ್ಲಿ ಅಕಾಲಿಕ ಮಳೆಗೆ ಮನೆ ಗೋಡೆಗಳು ಕುಸಿದಿರುವುದನ್ನು ಹಾಗೂ ಮಲಕನಕೊಪ್ಪ ಗ್ರಾಮದ ಹೊಲಗಳಲ್ಲಿನ ಬೆಳೆಗಳು ಹಾನಿಯಾಗಿರುವುದನ್ನು ಬುಧವಾರ ವೀಕ್ಷಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಹಳಷ್ಟು ಮನೆಗಳು ಹಾನಿಗೊಳಗಾಗಿದೆ. ಬಹುತೇಕ ಗ್ರಾಮೀಣ ರಸ್ತೆಗಳು ಹಾಳಾಗಿವೆ. ಭತ್ತ, ಗೋವಿನಜೋಳ, ತೋಟಗಾರಿಕಾ ಬೆಳೆಗಳು, ಹತ್ತಿ ಮತ್ತು ಮೆಣಸಿನಕಾಯಿ ರೈತರ ಕೈಗೆ ಸಿಗದೇ ಸಂಕಷ್ಟ ಪರಿಸ್ಥಿತಿ ಎದುರಿಸುವಂತಾಗಿದೆ ಎಂದರು.
Advertisement
ಮನೆ-ಬೆಳೆ ಹಾನಿ ಪರಿಶೀಲಿಸಿದ ನಿಂಬಣ್ಣವರ
05:49 PM Nov 25, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.