Advertisement

Aranthodu;ಆಮ್ನಿ ಕಾರು ಢಿಕ್ಕಿ: ಪಾದಚಾರಿ ಸಾವು

12:17 AM Aug 08, 2023 | Team Udayavani |

ಅರಂತೋಡು: ಅರಂತೋಡಿ ನಲ್ಲಿ ಪಾದಚಾರಿಯೊಬ್ಬರಿಗೆ ಆಮ್ನಿ ಕಾರು ಸೋಮವಾರ ಢಿಕ್ಕಿ ಹೊಡೆದ ಪರಿಣಾಮ ಅರಂತೋಡು ಉಳುವಾರು ತೀರ್ಥರಾಮ ಅವರು ಮೃತಪಟ್ಟಿದ್ದಾರೆ.

Advertisement

ಮೀನು ವ್ಯಾಪಾರಕ್ಕೆಂದು ಹೋಗುತ್ತಿದ್ದ ಆಮ್ನಿ ಕಾರು ತೆರಳುತ್ತಿದ್ದ ಸಂದರ್ಭ ಅಪಘಾತ ಸಂಭವಿಸಿದೆ.

ಗಾಯಾಳುವನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು.ಅವರು ಕೃಷಿಕರಾಗಿದ್ದು, ಪತ್ನಿ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next