Advertisement

ಬೆಚ್ಚಿ ಬೀಳಿಸುವ ಘಟನೆ: ಚಲಿಸುತ್ತಿದ್ದ ಬಸ್ಸಿನ ಚಕ್ರಕ್ಕೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ

03:29 PM Dec 13, 2022 | Team Udayavani |

ಮುಂಬೈ : ಜನನಿಬಿಡ ಪ್ರದೇಶವೊಂದರಲ್ಲಿ ವ್ಯಕ್ತಿಯೊಬ್ಬರು ಚಲಿಸುತ್ತಿದ್ದ ಬಸ್ಸಿನ ಚಕ್ರಕ್ಕೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ಅಂಧೇರಿ ಪಶ್ಚಿಮದಲ್ಲಿ ಸಂಭವಿಸಿದೆ.

Advertisement

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಅಬ್ದುಲ್ ಗಫಾರ್ ಇಸ್ಮಾಯಿಲ್ ಸಯ್ಯದ್ (59) ಎಂದು ಗುರುತಿಸಲಾಗಿದೆ.

ಡಿಸೆಂಬರ್ 6 ರಂದು ಘಟನೆ ಸಂಭವಿಸಿದ್ದು ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ, ಘಟನೆಯ ಡಿಎನ್ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದ್ದು, ಆತ್ಮಹತ್ಯೆ ಮಾಡಿಕೊಂಡ ದೃಶ್ಯ ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಡಿಎನ್ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಪಂಪ್ ವೆಲ್ ನ ಲಾಡ್ಜ್ ನಲ್ಲಿ ಉಪ್ಪಳ ನಿವಾಸಿ ಅನುಮಾನಸ್ಪದ ಸಾವು

Advertisement

Advertisement

Udayavani is now on Telegram. Click here to join our channel and stay updated with the latest news.

Next