Advertisement

Kejriwal ಮೇಲೆ ಹಲ್ಲೆ: ಆರೋಪ ತಿರಸ್ಕರಿಸಿದ ಬಿಜೆಪಿ

01:59 AM Oct 26, 2024 | Team Udayavani |

ಹೊಸದಿಲ್ಲಿ: ಹೊಸದಿಲ್ಲಿಯಲ್ಲಿ ಪಾದಯಾತ್ರೆ ನಡೆಸುತ್ತಿದ್ದ ಮಾಜಿ ಸಿಎಂ ಅರವಿಂದ ಕೇಜ್ರಿವಾಲ್‌ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ದಿಲ್ಲಿ ಸಿಎಂ ಅತಿಶಿ ಮರ್ಲೆನಾ ಆರೋಪಿಸಿದ್ದಾರೆ. ಬಿಜೆಪಿ ಕಾರ್ಯಕರ್ತರು ಕೇಜ್ರಿವಾಲ್‌ ವಿರುದ್ಧ ಘೋಷಣೆ ಕೂಗುತ್ತಾ ಹಲ್ಲೆಗೆ ಯತ್ನಿಸಿದ್ದಾರೆ. ಪೊಲೀಸರು ಈ ಬಗ್ಗೆ ಕ್ರಮ ಕೈಗೊಂಡಿಲ್ಲ ಎಂದು ದೂರಿದ್ದಾರೆ. ಆರೋಪಗಳನ್ನು ತಿರಸ್ಕರಿಸಿರುವ ಬಿಜೆಪಿ, “ಜನರು ತಮ್ಮ ಸಮಸ್ಯೆಗಳನ್ನು ಕೇಜ್ರಿವಾಲ್‌ ಮುಂದಿರಿಸಿದ್ದಾರೆ. ಅದನ್ನು ದಾಳಿ ಎಂದು ಆಪ್‌ ಬಿಂಬಿಸುತ್ತಿದೆ ಎಂದು ಹೇಳಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next