Advertisement

ಚಿಕ್ಕಮಗಳೂರು: ಕೋವಿಡ್ 19 ಸೋಂಕಿಗೆ ಇಂದು ಓರ್ವ ಬಲಿ

09:53 PM Jul 27, 2020 | Hari Prasad |

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕೋವಿಡ್‌ 19 ಪ್ರಕರಣ ಹೆಚ್ಚಾಗುತ್ತಿದೆ.

Advertisement

ಈ ಸೋಂಕಿನಿಂದಾಗಿ ಇಂದು ಓರ್ವ ಮೃತಪಟ್ಟಿದ್ದಾರೆ.

ಹೀಗಾಗಿ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 19ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಒಟ್ಟು 26 ಮಂದಿಗೆ ಕೋವಿಡ್‌ ಪಾಸಿಟಿವ್‌ ವರದಿಯಾಗಿದೆ.

ತಾಲೂಕು ವ್ಯಾಪ್ತಿಯಲ್ಲಿ ಕಡೂರು 10, ಚಿಕ್ಕಮಗಳೂರು 13, ತರೀಕೆರೆ 2, ಕೊಪ್ಪದಲ್ಲಿ 1 ಪ್ರಕರಣ ದಾಖಲಾಗಿದೆ.

Advertisement

ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 703ಕ್ಕೆ ಏರಿಕೆಯಾಗಿದ್ದು, ಪ್ರಸ್ತುತ 300 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next