Advertisement

ಶೀಘ್ರವೇ ರಾಜ್ಯಾದ್ಯಂತ ಹಾಲಿಗೆ ಏಕರೂಪ ದರ

10:13 PM Oct 21, 2021 | Team Udayavani |

ಗೋಕಾಕ: ಕೆಎಂಎಫ್‌ಗೆ ಒಳಪಡುವ ಕೆಲವು ಜಿಲ್ಲಾ ಹಾಲು ಒಕ್ಕೂಟಗಳ ಹಾಲಿನ ದರದಲ್ಲಿ ವ್ಯತ್ಯಾಸಗಳಿದ್ದು, ರಾಜ್ಯದಲ್ಲಿರುವ ಎಲ್ಲ ಒಕ್ಕೂಟಗಳಲ್ಲೂ ಏಕರೂಪ ದರ ಜಾರಿಗೊಳಿಸುವ ಚಿಂತನೆ ನಡೆಸಿದ್ದೇವೆ ಎಂದು ಕೆಎಂಎಫ್‌ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.

Advertisement

ಒಕ್ಕೂಟದ ಕಲ್ಯಾಣ ಸಂಘದಿಂದ ಫಲಾನುಭವಿಗಳಿಗೆ ಚೆಕ್‌ ವಿತರಿಸಿ ಮಾತನಾಡಿದ ಅವರು ರೈತರ ಹಿತದೃಷ್ಟಿಯಿಂದ ಎಲ್ಲ ಒಕ್ಕೂಟಗಳಲ್ಲಿ ಒಂದೇ ದರ ನಿಗದಿ ಮಾಡುವ ನಿಟ್ಟಿನಲ್ಲಿ ನವೆಂಬರ್‌ ಅಥವಾ ಡಿಸೆಂಬರ್‌ನಲ್ಲಿ ನಡೆಯಲಿರುವ ಮಹಾಮಂಡಳಿಯ ಸಾಮಾನ್ಯ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

 

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next