Advertisement

ಸಂವಿಧಾನದ 370ನೇ ವಿಧಿ ರದ್ದಾಗಿ ಒಂದು ವರ್ಷ; ಶ್ರೀನಗರ ಕರ್ಫ್ಯೂ; ಕಟ್ಟೆಚ್ಚರ Photo gallery

04:08 AM Aug 06, 2020 | mahesh |
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಒದಗಿಸಿದ್ದ ಸಂವಿಧಾನದ 370ನೇ ವಿಧಿ ರದ್ದಾಗಿ ಒಂದು ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಶ್ರೀನಗರ ಆಡಳಿತವು ಮಂಗಳವಾರ ಮತ್ತು ಬುಧವಾರ ಕರ್ಫ್ಯೂ ಜಾರಿ ಮಾಡಿ ಆದೇಶ ಹೊರಡಿಸಿದೆ. ಹಿಂಸಾತ್ಮಕ ಪ್ರತಿಭಟನೆಗಳಿಂದ ಸಾರ್ವಜನಿಕ ಆಸ್ತಿಪಾಸ್ತಿ ಹಾಗೂ ಪ್ರಾಣಹಾನಿ ನಡೆಯುವ ಸಾಧ್ಯತೆಯೂ ಇರುವ ಕಾರಣ ಕರ್ಫ್ಯೂ ಘೋಷಿಸಲಾಗಿದೆ ಎಂದು ಶ್ರೀನಗರದ ಉಪ ಆಯುಕ್ತರು ಹೊರಡಿಸಿರುವ ಆದೇಶದ ಪ್ರತಿಯಲ್ಲಿ ಉಲ್ಲೇಖೀಸಲಾಗಿದೆ.
Advertisement

Udayavani is now on Telegram. Click here to join our channel and stay updated with the latest news.

Next