Advertisement

ತೆರೆದಿದ್ದ ವಿಫ‌ಲ ಕೊಳವೆ ಬಾವಿ ಮುಚ್ಚಿದ ಅಧಿಕಾರಿಗಳು

01:20 PM Dec 23, 2017 | Team Udayavani |

ನೆಲಮಂಗಲ: ಪಟ್ಟಣದ ಪುರಸಭಾ ವ್ಯಾಪ್ತಿಯಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜ್‌ ಮತ್ತು ಪ್ರೌಢಶಾಲಾ ಆವರಣದಲ್ಲಿ ಕೊರೆದಿರುವ ಕೊಳವೆ ಬಾವಿಯನ್ನು ಮುಚ್ಚಲಾಗಿದೆ. ನೀರು ಸಿಗದ ಕಾರಣ ಕೊರೆದಿರುವ ಕೊಳವೆ ಬಾವಿಯನ್ನು ಮುಚ್ಚದೇ ಹಾಗೆಯೇ ಬಿಡಲಾಗಿತ್ತು. ಇದನ್ನು ಅಧಿಕಾರಿಗಳು ಕಂಡರೂ ಕಾಣದಂತೆ ಇದ್ದರು.

Advertisement

ಅಧಿಕಾರಿಗಳ ಜಾಣ ಕುರುಡುತನ ಕುರಿತು “ಉದಯವಾಣಿ’ ವರದಿ ಮಾಡಿದ್ದ ಹಿನ್ನೆಲೆಯಲ್ಲಿ ತಕ್ಷಣ ಕ್ರಮ ಕೈಗೊಂಡಿರುವ ಅಧಿಕಾರಿಗಳು ಕೊಳವೆ ಬಾವಿಯನ್ನು ಮುಚ್ಚಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next