Advertisement

ಸೋನು ಸೂದ್ ಚಾರಿಟಿ ವತಿಯಿಂದ ಮಂಗಳೂರಿನಲ್ಲಿ ‘ಕ್ಷಿಪ್ರ ಆಮ್ಲಜನಕ ಕೇಂದ್ರ’ಆರಂಭ

03:36 PM Jun 03, 2021 | Team Udayavani |

ಮಂಗಳೂರು: ಬಾಲಿವುಡ್ ನಟ ಸೋನು ಸೂದ್ ಚಾರಿಟಿ ವತಿಯಿಂದ ರಾಪಿಡ್ ಆಕ್ಸಿಜನ್ ಕೇಂದ್ರ ಸೆಂಟ್ರಲ್ ರೈಲ್ವೆ ನಿಲ್ದಾಣದಲ್ಲಿ ಆರಂಭಗೊಂಡಿದೆ.

Advertisement

ಆಕ್ಸಿಜನ್ ಅಗತ್ಯವುಳ್ಳವರಿಗೆ ಸೋನು ಸೂದ್ ಚಾರಿಟಿ ಫೌಂಡೇಶನ್ ನಿಂದ ಉಚಿತವಾಗಿ ಆಕ್ಸಿಜನ್ ಸಿಲಿಂಡರ್ ಗಳನ್ನು ನೀಡಲಾಗುತ್ತಿದ್ದು ಕರ್ನಾಟಕ ರೈಲ್ವೇ ಪೊಲೀಸ್ ಕೂಡ ಕೈಜೋಡಿಸಿದೆ.

ಇದೇ ಮಾದರಿಯ ಕ್ಷಿಪ್ರ ಆಮ್ಲಜನಕ ಕೇಂದ್ರ ಹಾಸನ, ಹುಬ್ಬಳ್ಳಿ, ದಾವಣಗೆರೆ,  ಬಳ್ಳಾರಿಯಲ್ಲೂ ಕಾರ್ಯನಿರ್ವಹಿಸುತ್ತಿದೆ.

ಇದನ್ನೂ ಓದಿ: ಕೋವಿಡ್ ಸಮಯದಲ್ಲಿ ಸಂಕಷ್ಟಕ್ಕೆ ಸಿಲುಕಿದ ಪ್ಲಾಸ್ಟಿಕ್ ವಸ್ತು ಮಾರಾಟಗಾರರ ಬದುಕು

Advertisement

ತುರ್ತು ಆಕ್ಸಿಜನ್ ಆಗತ್ಯವುಳ್ಳವರು ಹೆಲ್ಪ್ ಲೈನ್ ( 7069999961) ಮೂಲಕ ಸಂಪರ್ಕ ಸಾಧಿಸಬಹುದು ಎಂದು ಸೋನು ಸೂದ್ ಚಾರಿಟಿ ಫೌಂಡೇಶನ್ ತಿಳಿಸಿದೆ.

ಇದನ್ನೂ ಓದಿ:  ಅಯ್ಯೋ…ಇಂಜೆಕ್ಷನ್ ಕೊಡ್ಬೇಡಿ…ಕೋವಿಡ್ ಲಸಿಕೆಗೆ ಹೆದರಿ ಡ್ರಮ್ ಹಿಂದೆ ಅಡಗಿ ಕುಳಿತ ಅಜ್ಜಿ!

Advertisement

Udayavani is now on Telegram. Click here to join our channel and stay updated with the latest news.

Next