Advertisement

ಅಭಿಪ್ರಾಯ ಪಡೆದು ಪ್ರಕರಣ ವಾಪಸ್‌: ಸಿಎಂ

07:00 AM Jan 27, 2018 | Team Udayavani |

ಬೆಂಗಳೂರು: ರಾಜ್ಯ ಸರ್ಕಾರ ಕೋಮು ಗಲಭೆಗಳಲ್ಲಿ ಭಾಗಿಯಾಗಿರುವ ಅಲ್ಪ ಸಂಖ್ಯಾತರ ವಿರುದ್ಧದ ಪ್ರಕರಣಗಳನ್ನು ಮಾತ್ರ ವಾಪಸ್‌ ಪಡೆಯುತ್ತಿಲ್ಲ. 

Advertisement

ರೈತರು, ಕನ್ನಡ ಪರ ಸಂಘಟನೆಗಳ ಹೋರಾಟಗಾರರು ಮತ್ತು ಇತರರ ವಿರುದ್ಧ ದಾಖಲಾಗಿರುವ ಕೇಸುಗಳನ್ನೂ ಕೈ ಬಿಡುವ ಬಗ್ಗೆ ಆಲೋಚನೆ ನಡೆದಿದೆ. ಆದರೆ, ಈ ವಿಷಯದಲ್ಲಿ ಗೃಹ ಇಲಾಖೆಯ ಅಭಿಪ್ರಾಯ ಪಡೆದು ಸರ್ಕಾರ ಅಂತಿಮ ತೀರ್ಮಾನ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next