Advertisement

ದೇವೇಗೌಡರನ್ನು ವಿರೋಧಿಸಿದರೆ ಸ್ವರ್ಗಕ್ಕೆ ಪಾಸ್‌ಪೋರ್ಟ್‌,ವೀಸಾ: ಸುರೇಶ್‌ ಕುಮಾರ್‌

08:50 AM Apr 22, 2019 | Team Udayavani |

ಬೆಂಗಳೂರು: ಸ್ವರ್ಗಕ್ಕೆ ತಲುಪಲು ಬಯಸುವವರು ದೇವೇಗೌಡರನ್ನು ವಿರೋಧಿಸಿದರೆ ಸಾಕು ಎಂದು ಬಿಜೆಪಿ ಶಾಸಕ ಸುರೇಶ್‌ ಕುಮಾರ್‌ ಅವರು ವ್ಯಂಗ್ಯವಾಗಿ ಟ್ವೀಟ್‌ ಮಾಡಿದ್ದಾರೆ.

Advertisement

ನನ್ನನ್ನು ವಿರೋಧಿಸಿದವರೆಲ್ಲಾ ಸ್ವರ್ಗದಲ್ಲಿದ್ದಾರೆ. ದೈವ ಶಕ್ತಿ ಇರುವುದರಿಂದ ನಾನಿನ್ನೂ ಬದುಕಿದ್ದೇನೆ ಎಂದು ದೇವೇಗೌಡರ ಹೇಳಿಕೆಗೆ ಸುರೇಶ್‌ ಕುಮಾರ್‌ ಈ ಪ್ರತಿಕ್ರಿಯೆ ನೀಡಿದ್ದಾರೆ.

ಸೋ ಸಿಂಪಲ್‌..ಯಾರು ಸ್ವರ್ಗಕ್ಕೆ ತಲುಪಲು ಇಚ್‌ಛಿಸುತ್ತಾರೋ ಅವರು ದೇವೇಗೌಡರನ್ನು ವಿರೋಧಿಸಿದರೆ ಸಾಕು. ದೇವೇಗೌಡರೇ ಪಾಸ್‌ಪೋರ್ಟ್‌, ವೀಸಾ..ಎಲ್ಲವನ್ನೂ ವ್ಯವಸ್ಥೆ ಮಾಡಿ ಸ್ವರ್ಗಕ್ಕೆ ತಲುಪಿಸುತ್ತಾರೆ ಎಂದು ಟ್ವೀಟ್‌ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next