Advertisement

ಸರ್ಕಾರ ಬೀಳಿಸುವ ಯತ್ನಕ್ಕೆ ಬಿಜೆಪಿಯಲ್ಲೇ ವಿರೋಧ!:ದಿನೇಶ್‌ ಗುಂಡೂರಾವ್

02:53 PM Sep 16, 2018 | |

ಬೆಂಗಳೂರು: ಮೈತ್ರಿ ಸರ್ಕಾರ ಉರುಳಿಸುವ ಯತ್ನಕ್ಕೆ ಬಿಜೆಪಿಯಲ್ಲೇ ವಿರೋಧವಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. 

Advertisement

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಯಡಿಯೂರಪ್ಪ ಮತ್ತು ಸ್ನೇಹಿತರ ತಂಡ ಸರ್ಕಾರವನ್ನು ಬೀಳಿಸಿ ಮತ್ತೆ ಅಧಿಕಾರಕ್ಕೆ ಬರಲು  ಕೆಲಸ ಮಾಡುತ್ತಿದ್ದಾರೆ. ಇದಕ್ಕೆ ಬಿಜೆಪಿಯ ಕೆಲ ನಾಯಕರೇ ವಿರೋಧ ವ್ಯಕ್ತ ಪಡಿಸಿದ್ದಾರೆ ಎಂದರು. 

ಸಿದ್ದರಾಮಯ್ಯ ಅವರು ಸರ್ಕಾರ ಅಸ್ಥಿರಗೊಳಿಸಲು ಯತ್ನಿಸುತ್ತಿದ್ದಾರೆ ಎನ್ನುವುದು ಸತ್ಯಕ್ಕೆ ದೂರವಾದ ವಿಚಾರ.ಯಾವುದೇ ಕಾರಣಕ್ಕೂ ಅವರು ಅಂತಹ ಕೆಲಸ ಮಾಡುವುದಿಲ್ಲ ಎಂದರು. 

Advertisement

Udayavani is now on Telegram. Click here to join our channel and stay updated with the latest news.

Next