Advertisement
ಈ ವೇಳೆ ಮಾತನಾಡಿದ ಬಿ ಎಮ್ ಪಾಟೀಲ್, ಇಲಾಖೆಯಲ್ಲಿ ಪ್ರತಿಶತ ಐವತ್ತರಷ್ಟು ಹುದ್ದೆಗಳು ಖಾಲಿ ಇದ್ದರೂ ನಾವು ಅಚ್ಚುಕಟ್ಟಾಗಿ ಕೆಲಸ ನಿರ್ವಹಿಸುತ್ತಿದ್ದೇವೆ. ನಮ್ಮ ಹುದ್ದೆಗೆ ಕುತ್ತು ಬರುವ ಸಾಧ್ಯತೆ ಹೆಚ್ಚಾಗಿದೆ. ತಕ್ಷಣವೇ ಈ ನಿರ್ಧಾರವನ್ನು ಬದಲಿಸಿಕೊಳ್ಳಬೇಕು ಎಂದು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನೌಕರರು ಕೈಗೆ ಕಪ್ಪು ಪಟ್ಟಿ ಧರಿಸಿ ಕೆಲಸ ನಿರ್ವಹಿಸಿದರು. Advertisement
ಕಾಯ್ದೆ ತಿದ್ದುಪಡಿಗೆ ವಿರೋಧ
01:24 PM Jun 03, 2020 | Suhan S |
Advertisement
Udayavani is now on Telegram. Click here to join our channel and stay updated with the latest news.