Advertisement

ದೇಶದ ಹಲವೆಡೆ ಮುಂದುವರಿದ ಮಳೆ ಅವಾಂತರ; ಕೇರಳದ 11 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

11:46 PM Aug 03, 2022 | Team Udayavani |

ನವದೆಹಲಿ: ಕೇರಳ, ರಾಜಸ್ಥಾನ, ಬಿಹಾರ ಸೇರಿದಂತೆ ದೇಶದ ಹಲವೆಡೆ ವರುಣನ ಅಬ್ಬರ ಮುಂದುವರಿದಿದೆ. ಕೇರಳದಲ್ಲಿ ರೆಡ್‌ ಅಲರ್ಟ್‌ ವಾಪಸ್‌ ಪಡೆಯಲಾಗಿದ್ದು, 11 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ.

Advertisement

ಬುಧವಾರ ಮಳೆ ಸಂಬಂಧಿ ಘಟನೆಗಳಿಗೆ ಇಬ್ಬರು ಬಲಿಯಾಗಿದ್ದಾರೆ. ರಾಜಸ್ಥಾನದಲ್ಲಿ ಗುರುವಾರವೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಬಿಹಾರದ ಪಾಟ್ನಾದಲ್ಲಿ ಮಳೆಯಿಂದಾಗಿ ಗಂಗಾ ನದಿಯಲ್ಲಿ ಪ್ರವಾಹ ಉಂಟಾಗಿದೆ.ಇಲ್ಲಿನ ಜನರು ತಮ್ಮ ದ್ವಿಚಕ್ರ ವಾಹನಗಳು, ಸಾಮಾನು ಸರಂಜಾಮುಗಳನ್ನು ಹೊತ್ತು ದೋಣಿಯೊಂದರ ಮೂಲಕ ನದಿ ದಾಟಿದ ದೃಶ್ಯವಿದು.

Advertisement

Udayavani is now on Telegram. Click here to join our channel and stay updated with the latest news.

Next