Advertisement

Padubidri: ಮಾನಸಿಕ ಖನ್ನತೆ: ಯುವಕ ಆತ್ಮಹತ್ಯೆ

11:05 PM Nov 15, 2023 | Team Udayavani |

ಪಡುಬಿದ್ರಿ: ಯಾವುದೋ ಕಾರಣದಿಂದ ಮನನೊಂದು ಕಂಚಿನಡ್ಕ ಪೊಲೀಸ್‌ ಕ್ವಾರ್ಟರ್ ಬಳಿಯ ಸುಶಾಂತ್‌ (22) ಮನೆಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಮೃತ ಸುಶಾಂತ್‌ ತಂದೆ, ತಾಯಿ ಮತ್ತು ಸಹೋದರಿಯನ್ನು ಅಗಲಿದ್ದಾರೆ.

Advertisement

ಖಾಸಗಿ ಸಂಸ್ಥೆಯೊಂದರಲ್ಲಿ ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರು ಮಂಗಳವಾರ ಮಧ್ಯರಾತ್ರಿ 1.10ರ ಹೊತ್ತಿಗೆ “ಗುಡ್‌ಬೈ ಗೈಸ್‌’ ಎಂದು ಸ್ಟೇಟಸ್‌ ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪಡುಬಿದ್ರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next