Advertisement

ಮತ್ತೆ ಕದನ ವಿರಾಮ ಉಲ್ಲಂಘಿಸಿದ ಪಾಕ್: ಭಾರತ ಸೇನೆಯಿಂದ ತಕ್ಕ ಪ್ರತ್ಯುತ್ತರ

09:56 AM Jan 13, 2020 | Team Udayavani |

ಜಮ್ಮು-ಕಾಶ್ಮೀರ: ಪೂಂಚ್ ಜೆಲ್ಲೆಯ ಬಳಿಯಿರುವ  ದೆಗ್ವಾರ್ ವಲಯದ ಗಡಿನಿಯಂತ್ರಣ ರೇಖೆಯ ಬಳಿ(ಎಲ್ ಓಸಿ) ಪಾಕಿಸ್ತಾನ ಸೇನೆ ಮತ್ತೊಮ್ಮೆ ಕದನ ವಿರಾಮ ಉಲ್ಲಂಘಿಸಿದೆ.

Advertisement

ಗಡಿನಿಯಂತ್ರಣ ರೇಖೆಯ  ಬಳಿ ನಿಯಮಿತವಾಗಿ  ಗುಂಡಿನ ದಾಳಿ ಮತ್ತು ಮೋರ್ಟರ್  ಶೆಲ್  ದಾಳಿ ನಡೆಸಿದ್ದು ಯಾವುದೇ ಸಾವು ನೋವು ಸಂಭವಿಸಿಲ್ಲ.

ಶನಿವಾರ ರಾತ್ರಿ 9;30 ರ ವೇಳೆಗೆ ಈ ಅಪ್ರಚೋದಿತ ಗುಂಡಿನ ದಾಳಿ ನಡೆಸಲಾಗಿದ್ದು  ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ.

Advertisement

Udayavani is now on Telegram. Click here to join our channel and stay updated with the latest news.

Next