Advertisement

ಪಾಕಿಸ್ತಾನ ಜಿಂದಾಬಾದ್ ಪ್ರಕರಣ ಅರ್ಜಿ ಸಲ್ಲಿಕೆಯಲ್ಲಿ ನಿಯಮ ಪಾಲಿಸಿಲ್ಲ: ವಕೀಲರು ವಾಪಸ್

09:59 AM Feb 25, 2020 | keerthan |

ಧಾರವಾಡ: ದೇಶದ್ರೋಹ ಪ್ರಕರಣದಲ್ಲಿ ಆರೋಪಿಗಳ ಜಾಮೀನಿಗೆ ಅರ್ಜಿ ಸಲ್ಲಿಸಲು ನಿಯಮದಂತೆ ಸಿಇಒ ಮೂಲಕ ಸಲ್ಲಿಸಿಲ್ಲ ಎಂದು ನ್ಯಾಯಾಲಯ ಹೇಳಿದ್ದರಿಂದ, ಬೆಂಗಳೂರಿನಿಂದ ಬಂದ ವಕೀಲರು ಪ್ರತಿಭಟಣೆ ಎದುರಿಸಿ ಮರಳಿದರು.

Advertisement

ಹುಬ್ಬಳ್ಳಿಗೆ ಬಂದ ನರೇಂದ್ರ, ಮೈತ್ರಿ ಸೇರಿದಂತೆ ನಾಲ್ವರು ವಕೀಲರು ಪೊಲೀಸ್ ಠಾಣೆಯಲ್ಲಿ ಪ್ರಥಮ ಮಾಹಿತಿ ವರದಿ ಪಡೆದು, ಧಾರವಾಡ ಜಿಲ್ಲಾ ನ್ಯಾಯಾಲಯಕ್ಕೆ ಬಂದರು. ಎರಡು ಕಡೆ ಪ್ರತಿಭಟನೆ ಕಾವು ಎದುರಿಸಿದ ವಕೀಲರು, ಪೊಲೀಸ್ ಭದ್ರತೆಯಲ್ಲಿ ನ್ಯಾಯಾಲಯ ಆವರಣ ಪ್ರವೇಶಿಸಿ ಅರ್ಜಿ ಸಲ್ಲಿಸಿದ್ದರು.

ಆದರೆ ಕೋರ್ಟ್ ನಿಯಮದಂತೆ ಅರ್ಜಿಯನ್ನು ಕೋರ್ಟ್ ಸಿಇಒ ಮೂಲಕವೇ ಸಲ್ಲಿಸಬೇಕು ಎಂದು ನ್ಯಾಯಾಲಯ ಅಭಿಪ್ರಾಯ ಪಟ್ಟಿದ್ದರಿಂದ, ಕೆಲವೇ ಕ್ಷಣಗಳಲ್ಲಿ ಮರಳಿದರು.

Advertisement

Udayavani is now on Telegram. Click here to join our channel and stay updated with the latest news.

Next