Advertisement

ಕೊಡಗಿನ ಗ್ರಾಮ ದತ್ತು ಪಡೆಯಲಿರುವ ಪರ್ಯಾಯ ಪಲಿಮಾರು ಮಠ

10:53 AM Aug 22, 2018 | Team Udayavani |

ಉಡುಪಿ: ಭೀಕರ ಜಲಪ್ರಳಯದಿಂದ ತತ್ತರಿಸಿ ಹೋಗಿರುವ ಕೊಡಗು ಜಿಲ್ಲೆಯ ಸಂತ್ರಸ್ತ್ರರ ನೆರವಿಗೆ ಉಡುಪಿಯ ಕೃಷ್ಣ ಮಠ ಮುಂದಾಗಿದ್ದು, ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಒಂದು ಗ್ರಾಮವನ್ನು ದತ್ತು ಪಡೆದು ಪುನರ್‌ನಿರ್ಮಾಣ ಮಾಡುವುದಾಗಿ ತಿಳಿಸಿದ್ದಾರೆ. 

Advertisement

ಸಾರ್ವಜನಿಕರ ನೆರವಿನಿಂದ ಕೊಡಗಿನ ಗ್ರಾಮವನ್ನು  ಪುನರ್‌ ನಿರ್ಮಾಣ ಮಾಡಿ ಅಭಿವೃದ್ಧಿ ಪಡಿಸುವುದಾಗಿ ಶ್ರೀಗಳು ಹೇಳಿದ್ದಾರೆ. 

ಅತಿವೃಷ್ಟಿ ಅನಾಹುತವಾಗದಂತೆ ವಿಶೇಷ ಪ್ರಾರ್ಥನೆಯನ್ನೂ ಶ್ರೀಕೃಷ್ಣ  ಸನ್ನಿಧಾನದಲ್ಲಿ ಶ್ರೀಗಳು ಸಲ್ಲಿಸಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next