Advertisement
ನಿಪ್ಪಾಣಿ ನಗರದ ಬಸವೇಶ್ವರ ಪ್ರತಿಮೆಗೆ ಪೂಜೆ ಸಲ್ಲಿಸುವ ಮೂಲಕ ಬೈಕ್ ರ್ಯಾಲಿಗೆ ಚಾಲನೆ ನೀಡಲಾಯಿತು. ಅಲ್ಲಿಂದ ಮಹಾದೇವ ದೇವಸ್ಥಾನ, ಛತ್ರಪತಿ ಶಿವಾಜಿ ಮಹಾರಾಜರು, ಡಾ| ಬಾಬಾಸಾಹೇಬ್ ಅಂಬೇಡ್ಕರ್, ವೀರರಾಣಿ ಕಿತ್ತೂರ ಚೆನ್ನಮ್ಮ ಪ್ರತಿಮೆ, ಬಸ್ ನಿಲ್ದಾಣದಲ್ಲಿರುವ ಧರ್ಮವೀರ ಸಂಭಾಜಿ ಮಹಾರಾಜರ ಪ್ರತಿಮೆಗೆ ಪೂಜೆ ಸಲ್ಲಿಸಿದ ಪ್ರತಿಭಟನಕಾರರು ರೈತ ಹುತಾತ್ಮ ಸ್ಮಾರಕಕ್ಕೆ ನಮನ ಸಲ್ಲಿಸಿದರು. Advertisement
Karnataka: ಪಂಚಮಸಾಲಿ ಹೋರಾಟ ಮತ್ತೆ ಆರಂಭ
11:29 PM Sep 10, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.