Advertisement

ದಾಂಡೇಲಿ : ಕಾಗದ ಕಾರ್ಖಾನೆಯಲ್ಲಿ ತಾಮ್ರದ ಕೊಳವೆ ಕಳವು,  ದೂರು ದಾಖಲು

10:43 PM Sep 25, 2021 | Team Udayavani |

ದಾಂಡೇಲಿ : ನಗರದ ವೆಸ್ಟ್ ಕೊಸ್ಟ್ ಕಾಗದ ಕಾರ್ಖಾನೆಯ ಪಿ.ಸಿ.ಸಿ ಪ್ಲಾಂಟಿನ ಕಂಟೈನರ್ ಹತ್ತಿರ ಇಟ್ಟಿದ್ದ ಅಂದಾಜು ರೂ :14,800/- ಮೌಲ್ಯದ 15.2 ಎಂ.ಎಂ ಅಳತೆಯ ಹಾಗೂ 6.2 ಎಂ.ಎಂ ಅಳತೆಯ ತಲಾ 16 ಮೀಟರ್ ತಾಮ್ರದ ಕೊಳವೆಗಳನ್ನು ಕಳವುಗೈದ ಘಟನೆ ನಡೆದಿದೆ.

Advertisement

ಈ ಬಗ್ಗೆ ದಾಂಡೇಲಿ ನಗರ ಠಾಣೆಯಲ್ಲಿ ಕಾಗದ ಕಾರ್ಖಾನೆಯ ಭದ್ರತಾ ವಿಭಾಗದ ಸಹಾಯಕ ಭದ್ರತಾ ವ್ಯವಸ್ಥಾಪಕರಾದ ಕುಶಾಲಪ್ಪ ಸುಬ್ಬೇಗೌಡ ಅವರು ದೂರು ನೀಡಿದ್ದು, ತನಿಖಾ ಪಿಎಸೈ ಕಿರಣ್ ಪಾಟೀಲ ಅವರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ :ಉಪಾಧ್ಯಾಯರು ಏಕಾತ್ಮ ಮಾನವತೆಯ ಹರಿಕಾರ: ಅಶ್ವತ್ಥನಾರಾಯಣ್

Advertisement

Udayavani is now on Telegram. Click here to join our channel and stay updated with the latest news.

Next