Advertisement

ಸುತ್ತೂರು ಮಠಕ್ಕೆ ಪರಮೇಶ್ವರ್ ಭೇಟಿ : ಮುಂದಿನ ಸಿಎಂ ಎಂದು ಕೂಗಿದ ಅಭಿಮಾನಿಗಳು

02:32 PM Jun 24, 2021 | Team Udayavani |

ಮೈಸೂರು : ಸುತ್ತೂರು ಮಠಕ್ಕೆ ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದರು. ಈ ವೇಳೆ ಅಭಿಮಾನಿಗಳು ಮುಂದಿನ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಎಂದು ಘೋಷಣೆ ಕೂಗಿದರು.

Advertisement

ಕಾಂಗ್ರೆಸ್‌ ನಲ್ಲಿ ಭಾವಿ ಸಿಎಂ ಬಗ್ಗೆ ತುಂಬಾ ಚರ್ಚೆಯಾಗುತ್ತಿದ್ದು, ಇದೇ ಹಿನ್ನೆಲೆಯಲ್ಲಿ ಪರಮೇಶ್ವರ್ ಅಭಿಮಾನಿಗಳು ಘೋಷಣೆ ಕೂಗಿದ್ದಾರೆ.

ಮಠಕ್ಕೆ ಭೇಟಿ ನೀಡಿದ ಪರಮೇಶ್ವರ್, ಡಾ.ಶಿವರಾತ್ರಿ ದೇಶಿ ಕೇಂದ್ರ ಶ್ರೀಗಳ ಆಶೀರ್ವಾದ ಪಡೆದರು. ಪರಂ ಆಗಮಿಸುತ್ತಿದ್ದಂತೆ ಮುಂದಿನ ಮುಖ್ಯಮಂತ್ರಿ ಪರಮೇಶ್ವರ್‌ಗೆ ಎಂದು ಅಭಿಮಾನಿಗಳು ಘೋಷಣೆ ಕೂಗಿದರು.

Advertisement

Udayavani is now on Telegram. Click here to join our channel and stay updated with the latest news.

Next