Advertisement
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ವೀರಶೈವ ಲಿಂಗಾಯತರನ್ನು ಒಡೆಯುವ ಮೂಲಕ ಶಿವಯೋಗ ಮಂದಿರ ಸಂಸ್ಥಾಪಕ ಹಾನಗಲ್ ಕುಮಾರೇಶ್ವರ ಶ್ರೀಗಳಿಗೆ ಅವಮಾನ ಮಾಡಿದ ಸಿಎಂ ಸಿದ್ದರಾಮಯ್ಯ ಅವರನ್ನು ಬಾದಾಮಿ ಜನ ಕ್ಷಮಿಸೋದಿಲ್ಲ. ಅವರನ್ನು ಸೋಲಿಸಿ ವಾಲ್ಮೀಕಿ ಸಮಾಜದ ನಾಯಕ ಶ್ರೀರಾಮುಲು ಅವರನ್ನು ಗೆಲ್ಲಿಸಲಿದ್ದಾರೆ. ಎರಡೂ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ನವರೇ ಸೋಲಿಸಲಿದ್ದಾರೆ. ಅವರನ್ನು ಸೋಲಿಸಲೆಂದೇ ಕಾಂಗ್ರೆಸ್ ನಾಯಕರು ಹಿಂಡು ಹಿಂಡಾಗಿ ಬೀಡು ಬಿಟ್ಟಿದ್ದಾರೆ ಎಂದರು. Advertisement
ಸಿಎಂ ಸೋಲಿಸಲು ಪರಮೇಶ್ವರ್ ಸಜ್ಜು: ಬಿ.ಎಸ್.ಯಡಿಯೂರಪ್ಪ
06:25 AM May 11, 2018 | |
Advertisement
Udayavani is now on Telegram. Click here to join our channel and stay updated with the latest news.