Advertisement

ಸಿಎಎ : ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿಪಕ್ಷಗಳ ಸಿದ್ಧತೆ

09:56 AM Feb 03, 2020 | Team Udayavani |

ಹೊಸದಿಲ್ಲಿ: ಸೋಮವಾರ ಸಂಸತ್‌ ಅಧಿವೇಶನದಲ್ಲಿ ಸಿಎಎ, ಎನ್‌ಪಿಆರ್‌ ಹಾಗೂ ಎನ್‌ಆರ್‌ಸಿ ಕುರಿತು ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರತಿಪಕ್ಷಗಳು ಸಜ್ಜಾಗಿ ನಿಂತಿವೆ.

Advertisement

ಈಗಾಗಲೇ ಕಾಂಗ್ರೆಸ್‌, ತೃಣಮೂಲ ಕಾಂಗ್ರೆಸ್‌, ಎಡಪಕ್ಷಗಳು, ಆರ್‌ಜೆಡಿ ಸೇರಿದಂತೆ ಹಲವು ಪಕ್ಷಗಳು ರಾಜ್ಯಸಭೆಯಲ್ಲಿ ಪೌರತ್ವ ಕಾಯ್ದೆ, ಎನ್‌ಪಿಆರ್‌ ಹಾಗೂ ಎನ್‌ಆರ್‌ಸಿ ಬಗ್ಗೆ ಚರ್ಚೆಯಾಗಬೇಕು ಎಂದು ಆಗ್ರಹಿಸಿ ನೋಟಿಸ್‌ ನೀಡಿವೆ. ಲೋಕಸಭೆಯಲ್ಲೂ ಇದೇ ಪ್ರಕ್ರಿಯೆ ನಡೆಸಲು ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next