Advertisement
ಕೇಂದ್ರ ಸರ್ಕಾರವು ಈ ವಿಚಾರದಲ್ಲಿ ಕೋರ್ಟ್ ಮುಂದೆ ಸೂಕ್ತವಾಗಿ ವಾದ ಮಂಡಿಸುತ್ತಿಲ್ಲ ಎಂದು ಆರೋಪಿಸಿರುವ ಕಾಂಗ್ರೆಸ್ ಸಂಸದರು, ಸರ್ಕಾರ, ತೀರ್ಪಿನ ಮರುಪರಿಶೀಲನಾ ಅರ್ಜಿ ಸಲ್ಲಿಸಿ, ಕಾಯ್ದೆಯಲ್ಲಿ ತಿದ್ದುಪಡಿ ತರುವಂತೆ ಆಗ್ರಹಿಸಿದ್ದಾರೆ. ಎಸ್/ಎಸ್ಟಿ ಕಾಯ್ದೆಯನ್ವಯ ಅಧಿಕಾರಿಗಳ ವಿರುದ್ಧ ಕೇಸು ದಾಖಲಾದ ಕೂಡಲೇ ಅವರನ್ನು ಬಂಧಿಸುವುದು ಸೇರಿದಂತೆ ಕೆಲವು ನಿಬಂಧನೆಗಳನ್ನು ಸಡಿಲಿಸಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.
Advertisement
ರಾಹುಲ್ ನೇತೃತ್ವದಲ್ಲಿ ಸಂಸದರ ಪ್ರತಿಭಟನೆ
06:00 AM Mar 24, 2018 | |
Advertisement
Udayavani is now on Telegram. Click here to join our channel and stay updated with the latest news.