Advertisement
ಅಕ್ಯುಯೇಟ್ ಮೀಡಿಯಾ ಕಂಪೆನಿಯ ಪ್ರತಿನಿಧಿಯೆಂದು ಪರಿಚಯಿಸಿಕೊಂಡ ಅಪರಿಚಿತ ವ್ಯಕ್ತಿ ದೂರುದಾರರಿಗೆ ಆ. 26ರಂದು ವಾಟ್ಸ್ಆ್ಯಪ್ ಸಂದೇಶ ಕಳುಹಿಸಿದ್ದ. ಆನ್ಲೈನ್ನಲ್ಲಿ ಟಾಸ್ಕ್ ಗಳ ಮೂಲಕ ಪ್ರತಿದಿನ 2-3 ಸಾವಿರ ರೂ. ಸಂಪಾದನೆ ಮಾಡಬಹುದು ಎಂದು ಸಂದೇಶದಲ್ಲಿ ತಿಳಿಸಿದ್ದ. ಇದನ್ನು ನಂಬಿದ ದೂರುದಾರರು ಹಂತ ಹಂತವಾಗಿ ಹಣವನ್ನು ಹೂಡಿಕೆ ಮಾಡಿದ್ದಾರೆ.
Advertisement
Mangaluru ಪಾರ್ಟ್ಟೈಂ ಉದ್ಯೋಗ ಆಮಿಷ: 10.88 ಲಕ್ಷ ರೂ. ವಂಚನೆ
09:29 PM Aug 30, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.